ಬ್ರೇಕಿಂಗ್ ನ್ಯೂಸ್
29-04-25 11:38 am Mangalore Correspondent ಕರಾವಳಿ
ಮಂಗಳೂರು, ಎ.29 : ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಮಹಿಳಾ ವೈದ್ಯೆಯನ್ನು ನಗರದ ಹೈಲ್ಯಾಂಡ್ ಆಸ್ಪತ್ರೆ ಸೇವೆಯಿಂದ ತೆರವು ಮಾಡಿದೆ. ಹಿಂದುಗಳ ಬಗ್ಗೆ ಮತ್ತು ದೇಶದ ವಿರುದ್ಧವಾಗಿ ಅರ್ಥ ಬರುವ ರೀತಿಯಲ್ಲಿ ವೈದ್ಯೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ವಿವಾದಾತ್ಮಕ ಪೋಸ್ಟ್ ಹಾಕಿದ್ದರು. HELP STINKY HINDUS BEHIMD ME ( ನನ್ನ ಹಿಂದೆ ಬಿದ್ದಿರುವ ಕೊಳಕು ಹಿಂದೂಗಳಿಗೆ ಸಹಾಯ ಮಾಡಿ) ಮತ್ತು ಚರ್ಚೆಯ ನಡುವೆ ಟೀಕೆಗೆ ಉತ್ತರವಾಗಿ AM I INDIAN ? YES, DO I HATE INDIA ? YES, (ನಾನೂ ಭಾರತೀಯಳೇ, ನಾನು ಭಾರತವನ್ನು ದ್ವೇಷಿಸುತ್ತೇನೆ, ಹೌದು) ಎಂಬ ವಾಕ್ಯಗಳನ್ನು ಬರೆದು ಹಾಕಿದ್ದರು.
ಹೀಗೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಫೀಫ ಫಾತೀಮಾ ಎಂಬ ಮಹಿಳಾ ವೈದ್ಯೆಯ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ವಿವಾದಾತ್ಮಕ ಪೋಸ್ಟ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದರಿಂದ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾ ಅವರನ್ನು ಆಸ್ಪತ್ರೆಯಿಂದ ವಜಾಗೊಳಿಸಿದೆ.
ಇದಲ್ಲದೆ, ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಹೆಚ್.ಆರ್ ಅಧಿಕಾರಿ ಮಹಮ್ಮದ್ ಅಸ್ಲಾಂ ಅವರು ಅಫೀಫಾ ವಿರುದ್ದ ಪೊಲೀಸ್ ದೂರು ನೀಡಿದ್ದು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. BNS ಕಲಂ 196(1)(a), 353(2) ಅಡಿಯಲ್ಲಿ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A doctor working at Highland Hospital has been dismissed from service following allegations of sharing an anti-national post on social media. The action was taken after the post went viral and drew sharp criticism from various quarters.
04-05-26 07:16 pm
HK News Staffer
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
04-05-26 07:04 pm
HK News Staffer
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm