ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
29-04-25 04:28 pm
HK News Desk
Praveen Nettaru, Mohsin Shukur, Karwar Police...
29-04-25 01:04 pm
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 05:45 pm
Mangalore Correspondent
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
29-04-25 02:53 pm
Mangalore Correspondent
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm