ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
04-05-26 07:16 pm
HK News Staffer
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
04-05-26 07:04 pm
HK News Staffer
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm