ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm