ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm