ಬ್ರೇಕಿಂಗ್ ನ್ಯೂಸ್
29-04-25 05:45 pm Mangalore Correspondent ಕರಾವಳಿ
ಮಂಗಳೂರು, ಎ.29 : ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ವಾಹನ ಸಂಚಾರ ಮುಕ್ತಗೊಳಿಸಲು ಇನ್ನೆರಡು ದಿನ ಕಾಯಬೇಕಾಗಿದೆ. ಎಪ್ರಿಲ್ 1ರಿಂದ 30ರ ವರೆಗೆ ಒಂದು ಬದಿಯ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ನಡೆಸಲಾಗಿತ್ತು. ಇದೀಗ ದುರಸ್ತಿ ಕಾರ್ಯ ಮುಗಿದಿದ್ದು, ಮೇ 3ರಂದು ಬೆಳಗ್ಗಿನಿಂದ ಸಂಪೂರ್ಣ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೈವೇ ಅಧಿಕಾರಿಗಳು ತಿಳಿಸಿದ್ದಾರೆ.
ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ಬರುವ ಸೇತುವೆಯಲ್ಲಿ ಒಟ್ಟು 24 ಪಿಲ್ಲರ್ ಗಳಿದ್ದು 12 ಕಡೆಗಳಲ್ಲಿ ಬೇರಿಂಗ್ ಅಳವಡಿಸಲಾಗಿದೆ. ಬೇರಿಂಗ್ ಅಳವಡಿಸುವುದು ಸೂಕ್ಷ್ಮ ಕೆಲಸವಾಗಿದ್ದು, ಪಿಲ್ಲರ್ ಕಂಬದ ಮೇಲ್ಭಾಗದಲ್ಲಿ ಹೋಗಿ ಇಬ್ಬರಿಗಷ್ಟೇ ದುರಸ್ತಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹಾಗಾಗಿ ಒಂದು ತಿಂಗಳು ಸಮಯ ಬೇಕಾಯಿತು. ಕೊನೆಯ ಬೇರಿಂಗ್ ಎಪ್ರಿಲ್ 28ರಂದು ಅಳವಡಿಸಲಾಗಿದ್ದು, ಅದರ ಕ್ಯೂರಿಂಗ್ ಆಗಲು ನಾಲ್ಕು ದಿನ ಬೇಕಾಗುತ್ತದೆ. ಅದಕ್ಕಾಗಿ ಸಂಚಾರ ಸ್ಥಗಿತ ಆದೇಶ ಎರಡು ದಿನ ವಿಸ್ತರಿಸಲು ಜಿಲ್ಲಾಧಿಕಾರಿಗೆ ಬರೆದಿದ್ದು ಅನುಮತಿ ನೀಡಿದ್ದಾರೆ. ಮೇ 2ರಂದು ಸಂಜೆಯ ವೇಳೆಗೆ ಸಂಚಾರಕ್ಕೆ ಮುಕ್ತಗೊಳಿಸುತ್ತಿದ್ದು, 3ರಿಂದ ಪೂರ್ತಿಯಾಗಿ ಮುಕ್ತ ಮಾಡುತ್ತೇವೆ ಎಂದು ಕಾಮಗಾರಿ ನಿರ್ವಹಿಸಿದ ಮುಂಬೈ ಮೂಲದ ಕಂಪನಿಯ ಇಂಜಿನಿಯರ್ ಅಜಯ್ ಮಾಹಿತಿ ನೀಡಿದ್ದಾರೆ.
ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆಗಳಿದ್ದು, ಒಂದರಲ್ಲಿ ದುರಸ್ತಿ ಕಾರ್ಯ ಇದ್ದುದರಿಂದ ಎಪ್ರಿಲ್ ತಿಂಗಳು ಪೂರ್ತಿಯಾಗಿ ಸಂಚಾರ ಬಂದ್ ಮಾಡಲಾಗಿತ್ತು. ಹೀಗಾಗಿ ಒಂದೇ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ಟ್ರಾಫಿಕ್ ಜಾಮ್ ನೊಂದಿಗೆ ಸಾಗಬೇಕಾಗಿತ್ತು. ಇದರಿಂದಾಗಿ ತುರ್ತಾಗಿ ಸಂಚರಿಸಬೇಕಿದ್ದವರು ತುಂಬಾನೇ ಪ್ರಯಾಸ ಪಟ್ಟಿದ್ದರು. ಇದೀಗ ಎಪ್ರಿಲ್ 30ರ ಗಡುವು ಮತ್ತೆರಡು ದಿನಕ್ಕೆ ವಿಸ್ತರಣೆಯಾಗಿದ್ದು, ಮೇ 3ರ ವೇಳೆಗೆ ವಾಹನ ಸಂಚಾರಕ್ಕೆ ಅನುಮತಿ ಸಿಗುವ ನಿರೀಕ್ಷೆಯಿದೆ.
The much-awaited Ullal Nethravathi Bridge is set to be inaugurated on May 3, bringing relief to commuters traveling between Mangaluru and Ullal. The district administration has granted a two-day extension to the project contractor to complete the final touches before the official opening.
04-05-26 07:16 pm
HK News Staffer
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
04-05-26 07:04 pm
HK News Staffer
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm