ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am