ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm