ಬ್ರೇಕಿಂಗ್ ನ್ಯೂಸ್
30-04-25 11:26 am Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಬಳಿಯಲ್ಲಿ ಯುವಕರ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಯುವಕನ ಗುರುತು ಪತ್ತೆಯಾಗಿದ್ದು ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು ಯುವಕನ ಗುರುತು ಪತ್ತೆಗಾಗಿ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣ ಸಂಬಂಧಿಸಿ ಈಗಾಗಲೇ 15 ಜನರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್, ಆದರ್ಶ್ ಬಂಧಿತರು.
ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಯುವಕನೆಂದು ಧರ್ಮ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆದರೆ ಸಾವಿಗೀಡಾದ ವ್ಯಕ್ತಿ ಯಾರೆಂದೇ ಗುರುತು ಸಿಕ್ಕಿರಲಿಲ್ಲ. ಸ್ಥಳೀಯ ಪೊಲೀಸರು ಹೇಳದಿದ್ದರೂ, ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ ಜೊಂದಾಬಾದ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ನಡೆಸಿದ್ದರು ಎಂದಿದ್ದಾರೆ. ಹೀಗಾಗಿ ಮುಸ್ಲಿಂ ಎನ್ನುವುದಕ್ಕಿಂತಲೂ ದೇಶಕ್ಕೆ ವಿರುದ್ಧವಾಗಿ ಘೋಷಣೆ ಹಾಕಿದ್ದಕ್ಕಾಗಿ ಯುವಕರು ಹಲ್ಲೆ ನಡೆಸಿದ್ದರೆಂಬುದು ಕಂಡುಬರುತ್ತದೆ.
Kudupu Mob Lynching Murder Case, Five More Arrested for Assault Over Alleged Anti National Slogans.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm