ಬ್ರೇಕಿಂಗ್ ನ್ಯೂಸ್
30-04-25 11:07 pm Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಗುಂಪು ಹತ್ಯೆ ಪ್ರಕರಣದಲ್ಲಿ ರಾಜ್ಯದ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾರೆ. ದೇಶ ವಿರೋಧಿ ಹೇಳಿಕೆ ನೀಡಿದ್ದರೂ, ಅದಕ್ಕಾಗಿ ಗುಂಪು ಸೇರಿ ಥಳಿಸಿ ಹತ್ಯೆ ಮಾಡುವುದು ಯಾವ ನ್ಯಾಯ. ದೇಶದ್ರೋಹಿ ಕಾಯ್ದೆಯಡಿ ಕೇಸು ದಾಖಲಿಸಿದ್ದನ್ನು ನಾವು ನೋಡಿದ್ದೇವೆ. ಸಿದ್ದರಾಮಯ್ಯ ಸರಕಾರಕ್ಕೆ ಪ್ರಾಮಾಣಿಕತೆ ಇದ್ದರೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ನೇಮಿಸಲಿ ಎಂದು ಎಸ್ಡಿಪಿ ಜಿಲ್ಲಾಧ್ಯಕ್ಷ ರಿಯಾಜ್ ಪರಂಗಿಪೇಟೆ ಆಗ್ರಹಿಸಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರಿನಲ್ಲಿ ಬಜರಂಗದಳ ನಾಯಕರು ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಪೊಲೀಸರು ಕೇಸು ದಾಖಲಿಸುತ್ತಾರೆ. ಇಲ್ಲಿಯ ಪೊಲೀಸರು ಸಂಘ ಪರಿವಾರದ ಕೈಯಲ್ಲಿದ್ದಾರೆಯೇ ಎಂದು ನಾವು ಪ್ರಶ್ನಿಸುತ್ತೇವೆ. ಅವರಿಗೆ ಸಂಬಳ ಕೊಡುವುದು ನಮ್ಮ ದುಡ್ಡಿನಲ್ಲಿ. ಸಂಘ ಪರಿವಾರದ ದುಡ್ಡಿನಲ್ಲಿ ಅಲ್ಲ. ಮೊನ್ನೆ ಯಾವುದೋ ವಿಚಾರಕ್ಕೆ ಜಾಲತಾಣದಲ್ಲಿ ಬರೆದಿದ್ದಾರೆ ಎಂಬ ಕಾರಣಕ್ಕೆ ಸಂಘ ಪರಿವಾರದ ನಾಯಕರು ಆಗ್ರಹಿಸಿದ್ದಾರೆ ಎಂದ ಕೂಡಲೇ ಪೊಲೀಸರು ಕೇಸು ದಾಖಲಿಸಿದ್ದಾರೆ.




ಅಶ್ರಫ್ ಹತ್ಯೆ ಪ್ರಕರಣವನ್ನು ಎಸ್ಡಿಪಿಐ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದ್ದು, ಯಾವುದೇ ಹಂತದ ವರೆಗೂ ನಾವು ಬಿಡುವುದಿಲ್ಲ. ಆರೋಪಿಗಳಿಗೆ ಗರಿಷ್ಠ ಶಿಕ್ಷೆ ಸಿಗುವ ವರೆಗೂ ನಾವು ಒಯ್ಯಲಿದ್ದೇವೆ. ಇಲ್ಲಿಯ ಪೊಲೀಸರ ಬಗ್ಗೆ ನಮಗೆ ನಂಬಿಕೆ ಇಲ್ಲ. ಈ ಬಗ್ಗೆ ಬೇರೆ ಕಡೆಯ ಅಧಿಕಾರಿಗಳ ಮೂಲಕ ತನಿಖೆಗೆ ಆಗ್ರಹಿಸುತ್ತೇವೆ ಎಂದು ಹೇಳಿದರು. ನೂರಾರು ಎಸ್ಡಿಪಿಐ ಕಾರ್ಯಕರ್ತರು ರಸ್ತೆ ಮಧ್ಯೆ ನಿಂತು ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಥಾವುಲ್ಲಾ ಜೋಕಟ್ಟೆ, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
The Social Democratic Party of India (SDPI) staged a strong protest in Mangaluru on Tuesday, demanding the immediate arrest of Ravindra Nayak, a close aide of BJP MLA Bharath Shetty, in connection with the Kudupu murder case.
04-05-26 06:27 pm
HK News Staffer
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
04-05-26 07:04 pm
HK News Staffer
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm