ಬ್ರೇಕಿಂಗ್ ನ್ಯೂಸ್
02-05-25 12:44 pm Mangalore Correspondent ಕರಾವಳಿ
ಮಂಗಳೂರು, ಮೇ 2 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕಾವು ಉಡುಪಿಗೂ ವಿಸ್ತರಿಸಿದೆ. ಉಡುಪಿ ಜಿಲ್ಲೆಯ ಅತ್ರಾಡಿಯಲ್ಲಿ ಮುಸ್ಲಿಂ ಯುವಕನೊಬ್ಬನ ಹತ್ಯೆಗೆ ಯತ್ನ ನಡೆದಿದ್ದು ತಲವಾರು ದಾಳಿಯಾಗಿದೆ.
ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬವರ ಮೇಲೆ ದಾಳಿಯಾಗಿದೆ. ಸುಶಾಂತ್ ಮತ್ತು ಸಂದೇಶ್ ಪೂಜಾರಿ ಎಂಬವರು ಕೊಲೆಗೆ ಯತ್ನಿಸಿದ್ದಾರೆಂದು ದೂರಲಾಗಿದೆ. ಕೂಡಲೇ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ನಸುಕಿನಲ್ಲಿ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಯುವಕನ ಮೇಲೆ ಚೂರಿ ಇರಿತವಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಐವರು ದುಷ್ಕರ್ಮಿಗಳು ದಾಳಿ ಎಸಗಿದ್ದಾರೆ. ಮಂಗಳೂರು ಮಾರುಕಟ್ಟೆಗೆ ಕೆಲಸಕ್ಕೆ ಹೋಗ್ತಿದ್ದ ಇರ್ಶಾದ್ ಎಂಬ ಯುವಕನ ಮೇಲೆ ಇಬ್ಬರು ಬೈಕಿನಲ್ಲಿ ಬಂದವರು ಚೂರಿಯಿಂದ ಇರಿದು ಕೊಲೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇರ್ಶಾದ್ ತನ್ನ ಸ್ಕೂಟರ್ ಬಿಟ್ಟು ಮನೆಯೊಂದಕ್ಕೆ ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಇರ್ಶಾದ್ಗೆ ಚಿಕಿತ್ಸೆ ನೀಡಲಾಗಿದೆ.
Suhas Shetty Murdered in Mangalore; Sword Attack on Auto Driver in Udupi, Two Arrested. An auto-rickshaw driver was reportedly attacked with a sword in a murder attempt near Shedigudde late at night on May 1. The incident occurred around 11:15 PM, and police have arrested two accused in connection with the case. The arrested have been identified as Sandesh (31), a resident of Bommarabettu in Hiriyadka, and Sushanth (32), a resident of Bapuji Darga.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm