ಬ್ರೇಕಿಂಗ್ ನ್ಯೂಸ್
20-12-20 03:57 pm Mangaluru Correspondent ಕರಾವಳಿ
ಸುಳ್ಯ, ಡಿ.20: ಮಗನಿಂದಲೇ ಹಲ್ಲೆಗೊಳಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡು ಜಿಲ್ಲೆಯ ಬಂದಡ್ಕದ ಲಕ್ಷ್ಮಣ ಗೌಡ (69) ಎಂಬವರು ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ ಮತ್ತು ಅವರ ಮಗನ ನಡುವೆ ಹೊಡೆದಾಟ ನಡೆದಿದ್ದು ಮಗ ತಂದೆಗೆ ಅಡಿಕೆ ಮರದ ಸಲಾಕೆಯಿಂದ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ ಜೊತೆಗಿದ್ದ ಅಳಿಯ ಊಟ ತರಲೆಂದು ವಾರ್ಡಿನಿಂದ ಹೊರಗೆ ಹೋಗಿದ್ದಾಗ ಲಕ್ಷ್ಮಣ ಗೌಡರು ಹೊರಗೆ ಬಂದು ಕಟ್ಟಡದಿಂದ ಹೊರಕ್ಕೆ ಹಾರಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದರೆನ್ನಲಾಗಿದೆ.
ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ತನ್ನ ಮಗ ಹಾಗೂ ಸೊಸೆಯ ಕಾರಣ ಗಲಾಟೆಯಾಗಿ ಮನನೊಂದು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಲಕ್ಷ್ಮಣ ಗೌಡರ ಪತ್ನಿ ಲಲಿತಾ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
In a tragic incident, an elderly man jumped to death from the second floor of a hospital here on the night of Saturday December 19. Laxmana Gowda (69), a resident of Bandadka, had been admitted to KVG hospital here after his son allegedly assaulted him.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm