ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm