ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 03:01 pm
Mangalore Correspondent
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm