ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm