ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm