ಬ್ರೇಕಿಂಗ್ ನ್ಯೂಸ್
05-05-25 05:10 pm Mangalore Correspondent ಕರಾವಳಿ
ಮಂಗಳೂರು, ಮೇ 5 : ರಿವರ್ಸ್ ಲವ್ ಜಿಹಾದಿಗೆ ಒಳಗಾದವರು ದಿನೇಶ್ ಗುಂಡೂರಾವ್. ಒಬ್ಬ ಬುರ್ಖಾಧಾರಿ ಮಹಿಳೆಯಿಂದ ಲವ್ ಜಿಹಾದಿಗೆ ಒಳಗಾದ ಮನುಷ್ಯ. ಹಾಗಾಗಿ ಅವರಿಗೆ ಹಿಂದುಗಳ ಬಗ್ಗೆ ಶ್ರದ್ಧೆ ಇಲ್ಲ. ಮುಸ್ಲಿಮರ ಮೇಲೆ ಪ್ರೀತಿ ಇದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವಾಗಿ ಮುಸ್ಲಿಂ ಹುಡುಗರು ಹಿಂದು ಹುಡುಗಿಯರನ್ನು ಬ್ಲಾಕ್ಮೇಲ್ ಮಾಡಿ ಮದುವೆಯಾಗುತ್ತಾರೆ. ದಿನೇಶ್ ಗುಂಡೂರಾವ್ ಉಲ್ಟಾ ಲವ್ ಜಿಹಾದಿಗೆ ಒಳಗಾದವರು. ಹಾಗಾಗಿ, ಅವರಿಗೆ ಹಿಂದುಗಳ ಬಗ್ಗೆ, ಹಿಂದು ಶ್ರದ್ಧಾಬಿಂದುಗಳ ಬಗ್ಗೆ ನಂಬಿಕೆ ಇಲ್ಲ. ಹಿಂದುಗಳ ಬಗ್ಗೆ ತಾತ್ಸಾರ ಭಾವನೆ ಇದೆ, ಮುಸ್ಲಿಮರ ಮೇಲೆ ಪ್ರೀತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ತಿಳಿದುಕೊಂಡು ಅವರು ಮಾತನಾಡಲಿ ಎಂದು ಟಾಂಗ್ ನೀಡಿದ್ದಾರೆ.
ನನ್ನ ಬಗ್ಗೆ ಸೀರಿಯಲ್ ಒಫೆಂಡರ್ ಅಂತ ಗುಂಡೂರಾವ್ ಹೇಳುತ್ತಾರೆ. ಹಿಂದು ಸಮಾಜಕ್ಕಾಗಿ ಎಷ್ಟು ಕೇಸು ಹಾಕಿದರೂ ತೊಂದರೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಒಂಬತ್ತು ಕೇಸನ್ನು ಹಾಕಿದೆ, ಎದುರಿಸುತ್ತಿದ್ದೇನೆ. ತೆಕ್ಕಾರಿನಲ್ಲಿ ಹಿಂದು ಸಮಾಜದ ಜಾಗೃತಿಗಾಗಿ ಮಾತನಾಡಿದ್ದೇನೆ. ಪೊಲೀಸರು ಎಫ್ಐಆರ್ ಮಾಡಿದ್ದಾರೆ. ನನ್ನ ಮಾತನ್ನು ಹಿಂದು ಸಮಾಜ ಒಪ್ಪಿಕೊಂಡಿದೆ. ಬೇರೆಯವರ ಸರ್ಟಿಫಿಕೇಟ್ ನನಗೆ ಬೇಕಾಗಿಲ್ಲ ಎಂದರು.
ನನ್ನನ್ನು ಕ್ಷೇತ್ರದ ಎರಡು ಲಕ್ಷ ಜನರು ಮತ ಕೊಟ್ಟು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸಿಗರು ಹಕ್ಕುಚ್ಯುತಿ ದೂರು ಕೊಟ್ಟಿದ್ದಾರೆ, ಹಿಂದು ಸಮಾಜಕ್ಕಾಗಿ ಶಾಸಕ ಸ್ಥಾನ ಹೋದರೂ ಚಿಂತೆ ಇಲ್ಲ. ನಾನು ಸಮಾಜದ ಪರ ನಿಲ್ಲುತ್ತೇನೆ ಎಂದು ಮಂಗಳೂರಿನಲ್ಲಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಹರೀಶ್ ಪೂಂಜ, ಮುಸ್ಲಿಮರ ಬಗ್ಗೆ ಅಪಮಾನಕರ ಮಾತು ಆಡಿರುವ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Dinesh Gundu Rao a Victim of Reverse Love Jihad by a Burqa Clad Woman, Claims MLA Harish Poonja, Says He’s in Love with Muslims.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm