ಬ್ರೇಕಿಂಗ್ ನ್ಯೂಸ್
05-05-25 05:10 pm Mangalore Correspondent ಕರಾವಳಿ
ಮಂಗಳೂರು, ಮೇ 5 : ರಿವರ್ಸ್ ಲವ್ ಜಿಹಾದಿಗೆ ಒಳಗಾದವರು ದಿನೇಶ್ ಗುಂಡೂರಾವ್. ಒಬ್ಬ ಬುರ್ಖಾಧಾರಿ ಮಹಿಳೆಯಿಂದ ಲವ್ ಜಿಹಾದಿಗೆ ಒಳಗಾದ ಮನುಷ್ಯ. ಹಾಗಾಗಿ ಅವರಿಗೆ ಹಿಂದುಗಳ ಬಗ್ಗೆ ಶ್ರದ್ಧೆ ಇಲ್ಲ. ಮುಸ್ಲಿಮರ ಮೇಲೆ ಪ್ರೀತಿ ಇದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವಾಗಿ ಮುಸ್ಲಿಂ ಹುಡುಗರು ಹಿಂದು ಹುಡುಗಿಯರನ್ನು ಬ್ಲಾಕ್ಮೇಲ್ ಮಾಡಿ ಮದುವೆಯಾಗುತ್ತಾರೆ. ದಿನೇಶ್ ಗುಂಡೂರಾವ್ ಉಲ್ಟಾ ಲವ್ ಜಿಹಾದಿಗೆ ಒಳಗಾದವರು. ಹಾಗಾಗಿ, ಅವರಿಗೆ ಹಿಂದುಗಳ ಬಗ್ಗೆ, ಹಿಂದು ಶ್ರದ್ಧಾಬಿಂದುಗಳ ಬಗ್ಗೆ ನಂಬಿಕೆ ಇಲ್ಲ. ಹಿಂದುಗಳ ಬಗ್ಗೆ ತಾತ್ಸಾರ ಭಾವನೆ ಇದೆ, ಮುಸ್ಲಿಮರ ಮೇಲೆ ಪ್ರೀತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ತಿಳಿದುಕೊಂಡು ಅವರು ಮಾತನಾಡಲಿ ಎಂದು ಟಾಂಗ್ ನೀಡಿದ್ದಾರೆ.
ನನ್ನ ಬಗ್ಗೆ ಸೀರಿಯಲ್ ಒಫೆಂಡರ್ ಅಂತ ಗುಂಡೂರಾವ್ ಹೇಳುತ್ತಾರೆ. ಹಿಂದು ಸಮಾಜಕ್ಕಾಗಿ ಎಷ್ಟು ಕೇಸು ಹಾಕಿದರೂ ತೊಂದರೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಒಂಬತ್ತು ಕೇಸನ್ನು ಹಾಕಿದೆ, ಎದುರಿಸುತ್ತಿದ್ದೇನೆ. ತೆಕ್ಕಾರಿನಲ್ಲಿ ಹಿಂದು ಸಮಾಜದ ಜಾಗೃತಿಗಾಗಿ ಮಾತನಾಡಿದ್ದೇನೆ. ಪೊಲೀಸರು ಎಫ್ಐಆರ್ ಮಾಡಿದ್ದಾರೆ. ನನ್ನ ಮಾತನ್ನು ಹಿಂದು ಸಮಾಜ ಒಪ್ಪಿಕೊಂಡಿದೆ. ಬೇರೆಯವರ ಸರ್ಟಿಫಿಕೇಟ್ ನನಗೆ ಬೇಕಾಗಿಲ್ಲ ಎಂದರು.
ನನ್ನನ್ನು ಕ್ಷೇತ್ರದ ಎರಡು ಲಕ್ಷ ಜನರು ಮತ ಕೊಟ್ಟು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸಿಗರು ಹಕ್ಕುಚ್ಯುತಿ ದೂರು ಕೊಟ್ಟಿದ್ದಾರೆ, ಹಿಂದು ಸಮಾಜಕ್ಕಾಗಿ ಶಾಸಕ ಸ್ಥಾನ ಹೋದರೂ ಚಿಂತೆ ಇಲ್ಲ. ನಾನು ಸಮಾಜದ ಪರ ನಿಲ್ಲುತ್ತೇನೆ ಎಂದು ಮಂಗಳೂರಿನಲ್ಲಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಹರೀಶ್ ಪೂಂಜ, ಮುಸ್ಲಿಮರ ಬಗ್ಗೆ ಅಪಮಾನಕರ ಮಾತು ಆಡಿರುವ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Dinesh Gundu Rao a Victim of Reverse Love Jihad by a Burqa Clad Woman, Claims MLA Harish Poonja, Says He’s in Love with Muslims.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm