ಬ್ರೇಕಿಂಗ್ ನ್ಯೂಸ್
06-05-25 06:17 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ ಎನ್ನುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿ ವಿರುದ್ಧ ಬಿಜೆಪಿ ಸರ್ಕಾರ ಇದ್ದಾಗ ಹೊರಡಿಸಿದ್ದ ರೌಡಿಶೀಟ್ ಆದೇಶದ ಪ್ರತಿಯನ್ನು ಟ್ವಿಟರ್ ನಲ್ಲಿ ಹಾಕಿದ್ದಾರೆ.
ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ. ಇಂದು ಸುಹಾಸ್ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.
ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೇ..?
ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
The political atmosphere heated up on Monday as the district's Minister-in-Charge launched a sharp attack on the BJP, accusing it of criminalizing youth and branding innocent individuals as rowdies for political gain.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm