ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm