ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm