ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm