ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm