ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am