ಬ್ರೇಕಿಂಗ್ ನ್ಯೂಸ್
10-05-25 07:10 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 10ರ ಸಂಜೆ 4 ಗಂಟೆಯಿಂದ ಮೇ 14ರ ಸಂಜೆ 4 ಗಂಟೆ ವರೆಗೆ ಡ್ರೋಣ್ ಹಾರಾಟ ನಿಷೇಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬರದಂತೆ ತಡೆಯಲು ಹಾಗೂ ಪ್ರಸಕ್ತ ವಿದ್ಯಮಾನಗಳನ್ನು ಪರಿಗಣಿಸಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧ ಮಾಡಲಾಗಿದೆ. ಮಂಗಳೂರು ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಠಾಣಾಧಿಕಾರಿಯವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಡ್ರೋಣ್ ಹಾರಾಟ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮತ್ತು ಈ ಆದೇಶ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆದೇಶಿಸಲಾಗಿದೆ.
ಇದೇ ಮಾದರಿಯಲ್ಲಿ ಮೈಸೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲು ಡ್ರೋಣ್ ಹಾರಾಟ ನಿಷೇಧಿಸಿ ಅಲ್ಲಿನ ಪೊಲೀಸ್ ಕಮಿಷನರ್ ಆದೇಶ ಮಾಡಿದ್ದಾರೆ. ಭಾರತ- ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ಮತ್ತು ಗಡಿಭಾಗದಲ್ಲಿ ಡ್ರೋಣ್ ಮೂಲಕ ದಾಳಿ ಹೆಚ್ಚುತ್ತಿರುವುದರಿಂದ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಹೊರಡಿಸಿದ ಆದೇಶದಲ್ಲಿ ಪೊಲೀಸರು ಮಾಹಿತಿ ನೀಡಿಲ್ಲ. ರಾಷ್ಟ್ರೀಯ ಸುರಕ್ಷಿತ ಕೇಂದ್ರಗಳು, ವಿಮಾನ ನಿಲ್ದಾಣಗಳು ಇನ್ನಿತರ ಪ್ರಮುಖ ಕೇಂದ್ರಗಳಿರುವಲ್ಲಿ ಡ್ರೋಣ್ ಹಾರಾಟ ನಿಷೇಧಿಸಿರುವ ಸಾಧ್ಯತೆಯಿದೆ.
Drone Banned in Mangalore and Mysuru Amid India Pakistan Tensions, Police on High Alert.
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm