ಬ್ರೇಕಿಂಗ್ ನ್ಯೂಸ್
10-05-25 07:10 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 10ರ ಸಂಜೆ 4 ಗಂಟೆಯಿಂದ ಮೇ 14ರ ಸಂಜೆ 4 ಗಂಟೆ ವರೆಗೆ ಡ್ರೋಣ್ ಹಾರಾಟ ನಿಷೇಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬರದಂತೆ ತಡೆಯಲು ಹಾಗೂ ಪ್ರಸಕ್ತ ವಿದ್ಯಮಾನಗಳನ್ನು ಪರಿಗಣಿಸಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧ ಮಾಡಲಾಗಿದೆ. ಮಂಗಳೂರು ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಠಾಣಾಧಿಕಾರಿಯವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಡ್ರೋಣ್ ಹಾರಾಟ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮತ್ತು ಈ ಆದೇಶ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆದೇಶಿಸಲಾಗಿದೆ.
ಇದೇ ಮಾದರಿಯಲ್ಲಿ ಮೈಸೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲು ಡ್ರೋಣ್ ಹಾರಾಟ ನಿಷೇಧಿಸಿ ಅಲ್ಲಿನ ಪೊಲೀಸ್ ಕಮಿಷನರ್ ಆದೇಶ ಮಾಡಿದ್ದಾರೆ. ಭಾರತ- ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ಮತ್ತು ಗಡಿಭಾಗದಲ್ಲಿ ಡ್ರೋಣ್ ಮೂಲಕ ದಾಳಿ ಹೆಚ್ಚುತ್ತಿರುವುದರಿಂದ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಹೊರಡಿಸಿದ ಆದೇಶದಲ್ಲಿ ಪೊಲೀಸರು ಮಾಹಿತಿ ನೀಡಿಲ್ಲ. ರಾಷ್ಟ್ರೀಯ ಸುರಕ್ಷಿತ ಕೇಂದ್ರಗಳು, ವಿಮಾನ ನಿಲ್ದಾಣಗಳು ಇನ್ನಿತರ ಪ್ರಮುಖ ಕೇಂದ್ರಗಳಿರುವಲ್ಲಿ ಡ್ರೋಣ್ ಹಾರಾಟ ನಿಷೇಧಿಸಿರುವ ಸಾಧ್ಯತೆಯಿದೆ.
Drone Banned in Mangalore and Mysuru Amid India Pakistan Tensions, Police on High Alert.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm