ಬ್ರೇಕಿಂಗ್ ನ್ಯೂಸ್
14-05-25 06:33 pm Mangalore Correspondent ಕರಾವಳಿ
ಮಂಗಳೂರು, ಮೇ 14 : ಗ್ರಾಪಂ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿಗೊಂಡು ಮೃತಪಟ್ಟಿದ್ದ ತನ್ನ ಗಂಡನ ಪಿಂಚಣಿ ಮೊತ್ತವನ್ನು ಕೇಳಲು ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಒಡ್ಡಿದ್ದ ಬಂಟ್ವಾಳ ತಾಲೂಕಿನ ಇಬ್ಬರು ಕಂದಾಯ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೂರುದಾರ ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ನಿವೃತ್ತಿ ಹೊಂದಿದ್ದರು. ಆನಂತರ, 2024ರ ಜೂನ್ ತಿಂಗಳಿನಲ್ಲಿ ಅವರು ದಿಢೀರ್ ಮೃತಪಟ್ಟಿದ್ದರು. ಗಂಡನ ಹೆಸರಿಗೆ ಬರುತ್ತಿದ್ದ ಪಿಂಚಣಿ ಮೊತ್ತವನ್ನು ತನ್ನ ಹೆಸರಿಗೆ ಮಾಡಿಸಲು ಮಹಿಳೆ ಬಂಟ್ವಾಳ ತಾಲೂಕು ಕಂದಾಯ ಇಲಾಖೆ ಮುಖ್ಯ ಲೆಕ್ಕಿಗ ಭಾಸ್ಕರ್ ಎಂಬವರ ಬಳಿಗೆ ತೆರಳಿದ್ದರು. ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರಲಿಲ್ಲ. ಇತ್ತೀಚೆಗೆ ಮಹಿಳೆಯ ಖಾತೆಗೆ ಗಂಡನ ಪಿಂಚಣಿ ಮೊತ್ತ ಜಮೆ ಮಾಡಿಸಿದ್ದು ಪ್ರತಿಯಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್. ಎಂಬವರು ತಲಾ 5 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇದರಿಂದ ನೊಂದ ಮಹಿಳೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರಂತೆ, ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ಬಂಧಿಸಿದ್ದಾರೆ.
Mangalore The Karnataka Lokayukta, Mangaluru division, has taken into custody two officials from the Bantwal taluk treasury office after they were caught red-handed accepting a bribe from a complainant. The complainant’s husband, who was working as a secretary in a gram panchayat under Bantwal taluk, had retired in October 2023. He
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm