ಬ್ರೇಕಿಂಗ್ ನ್ಯೂಸ್
14-05-25 06:33 pm Mangalore Correspondent ಕರಾವಳಿ
ಮಂಗಳೂರು, ಮೇ 14 : ಗ್ರಾಪಂ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿಗೊಂಡು ಮೃತಪಟ್ಟಿದ್ದ ತನ್ನ ಗಂಡನ ಪಿಂಚಣಿ ಮೊತ್ತವನ್ನು ಕೇಳಲು ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಒಡ್ಡಿದ್ದ ಬಂಟ್ವಾಳ ತಾಲೂಕಿನ ಇಬ್ಬರು ಕಂದಾಯ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೂರುದಾರ ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ನಿವೃತ್ತಿ ಹೊಂದಿದ್ದರು. ಆನಂತರ, 2024ರ ಜೂನ್ ತಿಂಗಳಿನಲ್ಲಿ ಅವರು ದಿಢೀರ್ ಮೃತಪಟ್ಟಿದ್ದರು. ಗಂಡನ ಹೆಸರಿಗೆ ಬರುತ್ತಿದ್ದ ಪಿಂಚಣಿ ಮೊತ್ತವನ್ನು ತನ್ನ ಹೆಸರಿಗೆ ಮಾಡಿಸಲು ಮಹಿಳೆ ಬಂಟ್ವಾಳ ತಾಲೂಕು ಕಂದಾಯ ಇಲಾಖೆ ಮುಖ್ಯ ಲೆಕ್ಕಿಗ ಭಾಸ್ಕರ್ ಎಂಬವರ ಬಳಿಗೆ ತೆರಳಿದ್ದರು. ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರಲಿಲ್ಲ. ಇತ್ತೀಚೆಗೆ ಮಹಿಳೆಯ ಖಾತೆಗೆ ಗಂಡನ ಪಿಂಚಣಿ ಮೊತ್ತ ಜಮೆ ಮಾಡಿಸಿದ್ದು ಪ್ರತಿಯಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್. ಎಂಬವರು ತಲಾ 5 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇದರಿಂದ ನೊಂದ ಮಹಿಳೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರಂತೆ, ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ಬಂಧಿಸಿದ್ದಾರೆ.
Mangalore The Karnataka Lokayukta, Mangaluru division, has taken into custody two officials from the Bantwal taluk treasury office after they were caught red-handed accepting a bribe from a complainant. The complainant’s husband, who was working as a secretary in a gram panchayat under Bantwal taluk, had retired in October 2023. He
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm