ಬ್ರೇಕಿಂಗ್ ನ್ಯೂಸ್
17-05-25 01:01 pm Mangalore Correspondent ಕರಾವಳಿ
ಮಂಗಳೂರು, ಮೇ.17: ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು, ಕಾರವಾರ ನಡುವೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025ರ ವರೆಗೆ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಜೂನ್ನಿಂದ ನವೆಂಬರ್ ವರೆಗೆ ಎಂದರೆ ಒಟ್ಟು ಆರು ತಿಂಗಳ ಕಾಲ ರೈಲು ಸಂಚಾರ ಇರುವುದಿಲ್ಲ.
ಮೇ 31 ರಿಂದ 2025ರ ನವೆಂಬರ್ 1 ವರೆಗೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಸಂಚರಿಸುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು ಆಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2ರ ವರೆಗೆ ಪ್ರತಿ ಭಾನುವಾರ ಮಂಗಳೂರಿನಿಂದ ಯಶವಂತಪುರಕ್ಕೆ ತೆರಳುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಕೂಡ ಇರುವುದಿಲ್ಲ.
ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರದಿಂದ ಮಂಗಳೂರು ಜಂಕ್ಷನ್ ವರೆಗೆ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು ಆಗಲಿದೆ. ಇದರ ಜೊತೆಗೆ ಜೂನ್ 2ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದು ಆಗಲಿದೆ.
ಜೂನ್ 2 ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಗೆ ತೆರಳುವ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಸಂಚಾರ ಇರುವುದಿಲ್ಲ. ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Sakleshpur Subrahmanya Railway Electrification, Daytime Bengaluru Mangaluru Karwar Trains Cancelled for Six Months from June 1.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm