ಬ್ರೇಕಿಂಗ್ ನ್ಯೂಸ್
17-05-25 08:52 pm Mangalore Correspondent ಕರಾವಳಿ
ಮಂಗಳೂರು, ಮೇ.17: ನಿಂತಿದ್ದ ಕಾಲೇಜು ಬಸ್ಸಿಗೆ ಖಾಸಗಿ ಸಿಟಿ ಬಸ್ಸೊಂದು ಹಿಂದಿನಿಂದ ಡಿಕ್ಕಿಯಾದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
ಬಲ್ಮಠದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದು ವಿದ್ಯಾರ್ಥಿಗಳು ಮೇಲಕ್ಕೇರುತ್ತಿದ್ದರು. ಇದೇ ವೇಳೆ, ಸ್ಟೇಟ್ ಬ್ಯಾಂಕ್ ಕಡೆಯಿಂದ ಕೊಣಾಜೆಯ ಹೂಹಾಕುವಕಲ್ಲು ತೆರಳುತ್ತಿದ್ದ ಖಾಸಗಿ ಸರ್ವಿಸ್ ಬಸ್ ನೇರವಾಗಿ ಹಿಂದಿನಿಂದ ಬಂದು ನಿಂತಿದ್ದ ಕಾಲೇಜು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ.




ಡಿಕ್ಕಿಯ ರಭಸಕ್ಕೆ ಕಾಲೇಜು ಬಸ್ ಮುಂದಕ್ಕೆ ಚಲಿಸಿದ್ದು ಹಿಂಭಾಗದಲ್ಲಿ ಕುಳಿತಿದ್ದ ಐದಾರು ವಿದ್ಯಾರ್ಥಿಗಳಿಗೆ ಮತ್ತು ಖಾಸಗಿ ಬಸ್ಸಿನ ಮುಂಭಾಗದಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಒಟ್ಟು ಹತ್ತು ಮಂದಿ ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಉಂಟಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore A private city bus crashed into a college bus at Balmatta, one of the busiest junctions in the city. The collision, which occurred during peak hours, caused panic among students and passersby. Fortunately, no casualties have been reported. However, several students sustained minor injuries.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm