ಬ್ರೇಕಿಂಗ್ ನ್ಯೂಸ್
20-05-25 02:03 pm Mangalore Correspondent ಕರಾವಳಿ
ಮಂಗಳೂರು, ಮೇ 20 : ಮಂಗಳೂರು, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ. ರಾತ್ರಿಯಿಂದಲೇ ನಿರಂತರ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ನೆಲ ಒಮ್ಮಿಂದೊಮ್ಮೆಲೆ ತಂಪಗಾಗಿದೆ. ಗಾಳಿ, ಸಿಡಿಲಿನ ಅಬ್ಬರ ಇಲ್ಲದೆ ಸಾಧಾರಣ ರೀತಿಯಲ್ಲಿ ಮಳೆ ಸುರಿಯತೊಡಗಿದ್ದು ಮಳೆಗಾಲದ ಅನುಭವ ನೀಡಿದೆ.
ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಬಹುತೇಕ ಭಾಗದಲ್ಲಿ ಒಂದೇ ರೀತಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮೇ ಆರಂಭದಲ್ಲಿಯೇ ಒಳ್ಳೆ ಮಳೆ ಆಗಿದ್ದರೂ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಒಳ್ಳೆಯ ಮಳೆ ಆಗಿರಲಿಲ್ಲ.




ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು ಹೆಲ್ತ್ ಹಬ್ ಎನಿಸಿರುವ ಮಣಿಪಾಲದಲ್ಲಿ ಹೆದ್ದಾರಿಯಲ್ಲಿ ನದಿಯಂತೆ ನೀರು ಹರಿಯುವ ವಿಡಿಯೋ ವೈರಲ್ ಆಗಿದೆ. ಉಡುಪಿ- ಮಣಿಪಾಲ ರಸ್ತೆಯಲ್ಲಿ ಕೃತಕ ಪ್ರವಾಹದ ರೀತಿಯಲ್ಲಿ ಮಳೆ ನೀರು ಹರದಿದ್ದು ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿ ರಸ್ತೆಯಲ್ಲಿ ಪ್ರವಾಹದ ರೀತಿ ಕಲ್ಲು ಮಣ್ಣಿನ ಜೊತೆಗೆ ನೀರು ಹರಿದಿದ್ದು, ಘಟ್ಟ ಕುಸಿದು ಬಂದ ರೀತಿಯ ಅನುಭವ ಆಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿದಿದೆ.
ಎರಡು ದಿನ ಭಾರೀ ಮಳೆ ಸೂಚನೆ
ಹವಾಮಾನ ಇಲಾಖೆಯಿಂದ ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ಮೇ 20 ಮತ್ತು 21ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದ್ದು ಈಗಾಗಲೇ ಮೀನುಗಾರಿಕೆ ತೆರಳಿದವರು ಮರಳುವಂತೆ ಸೂಚಿಸಲಾಗಿದೆ.
Heavy #rainfall that began early Tuesday, May 20 morning has once again triggered artificial flooding along the crucial #Udupi-#Manipal Road, causing severe inconvenience to commuters.#mangalore pic.twitter.com/arFDGlYThX
— Headline Karnataka (@hknewsonline) May 20, 2025
Heavy rainfall that began early Tuesday, May 20 morning has once again triggered artificial flooding along the crucial Udupi-Manipal Road, causing severe inconvenience to commuters.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm