ಬ್ರೇಕಿಂಗ್ ನ್ಯೂಸ್
22-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 22 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆ ಪೇಟೆಯಲ್ಲಿ ಮೇ 25ರಂದು ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ ನಡೆಯಲಿದೆ.
ಮೇ 25ರ ಭಾನುವಾರ ಸಂಜೆ 3.30 ಗಂಟೆಗೆ ಬಜ್ಪೆ ಜಂಕ್ಷನ್ನಲ್ಲಿರುವ ಶಾರದಾ ಮಂಟಪ ಬಳಿ ಸಭೆ ನಡೆಯಲಿದ್ದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರಮುಖ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಮಂಗಳೂರು ಮಹಾನಗರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗದ ಅಧ್ಯಕ್ಷ ಪುರುಷೋತ್ತಮ ತಿಳಿಸಿದ್ದಾರೆ.
ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ
ಮಂಗಳೂರು - ಸುರತ್ಕಲ್ - ಕಾವೂರು ಭಾಗದಿಂದ ಬರುವ ವಾಹನಗಳಿಗೆ ಬಜ್ಪೆ ನಾರಾಯಗುರು ಮಂದಿರ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುರುಪುರ - ವಾಮಂಜೂರು - ಮಳಲಿ ಕಡೆಯಿಂದ ಬರುವ ವಾಹನಗಳಿಗೆ ಸಂಜೀವ ಶೆಟ್ಟಿ ಸಭಾಭವನ ಮತ್ತು ಪಕ್ಕದ ಮೈದಾನದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಲ್ಕಿ ಮೂಡುಬಿದ್ರೆಯಿಂದ ಬರುವ ವಾಹನಗಳಿಗೆ ಕನ್ನಿಕಾ ನಿಲಯ ಮೈದಾನ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಹಿಂದುಗಳನ್ನು ಭಯಪಡಿಸುವ ಉದ್ದೇಶದಿಂದ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ವಿದೇಶದಿಂದಲೂ ಫಂಡಿಂಗ್ ಆಗಿತ್ತು. ಹೀಗಾಗಿ ಎನ್ಐಎ ತನಿಖೆ ಆಗಬೇಕೆಂದು ಒತ್ತಾಯ ಮಾಡುತ್ತಿದ್ದೇವೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಬೇಕೆಂದು ಅವರು ಕೇಳಿಕೊಂಡಿದ್ದಾರೆ.
Vishva Hindu Parishad (VHP) will organise a “janagraha sabhe” near Sharada Mantapa at Bajpe Junction here on May 25 seeking NIA probe into the murder of Suhas Shetty, a rowdy sheeter and Hindutva activist, who was murdered near Bajpe on May 1.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm