ಬ್ರೇಕಿಂಗ್ ನ್ಯೂಸ್
23-05-25 06:04 pm Mangalore Correspondent ಕರಾವಳಿ
ಬಂಟ್ವಾಳ, ಮೇ 23 : ಪತ್ನಿಯ ಸೀಮಂತದ ದಿನವೇ ಪತಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಕನ್ಯಾನ ಬಳಿಯ ಮಿತ್ತನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಮಿತ್ತನಡ್ಕ ನಿವಾಸಿ, ಸ್ಥಳೀಯವಾಗಿ ಪಿಕಪ್ ವಾಹನ ಚಾಲನೆ ಮಾಡುತ್ತಿದ್ದ ಸತೀಶ್ (33) ಎಂದು ಗುರುತಿಸಲಾಗಿದೆ.
ಸತೀಶ್ ಅವರ ಪತ್ನಿಯ ಸೀಮಂತ ಶುಕ್ರವಾರ ನಿಗದಿಯಾಗಿತ್ತು. ಪತ್ನಿಯ ಸೀಮಂತ ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದಾಗಲೇ ಸತೀಶ್ ತನ್ನ ಮನೆಯಲ್ಲಿ ಬೆಳಗ್ಗೆ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಹೃದಯಾಘಾತ ಆಗಿದ್ದರಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಷ್ಟರಲ್ಲಿ ಸತೀಶ್ ಕೊನೆಯುಸಿರೆಳೆದಿದ್ದಾರೆ.
ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕ ಆವರಿಸಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಯುವಕರಲ್ಲಿ ದಿಢೀರ್ ಹಾರ್ಟ್ ಅಟ್ಯಾಕ್ ಆಗುವುದು ಹೆಚ್ಚುತ್ತಿದ್ದು ವೈದ್ಯರಲ್ಲು ಅಚ್ಚರಿ ಸೃಷ್ಟಿಸಿದೆ.
Mangalore Tragedy on Wife's Baby Shower Day, Husband Dies of Heart Attack at Home in bantwal. The deceased has been identified as Satish.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm