ಬ್ರೇಕಿಂಗ್ ನ್ಯೂಸ್
23-05-25 06:04 pm Mangalore Correspondent ಕರಾವಳಿ
ಬಂಟ್ವಾಳ, ಮೇ 23 : ಪತ್ನಿಯ ಸೀಮಂತದ ದಿನವೇ ಪತಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಕನ್ಯಾನ ಬಳಿಯ ಮಿತ್ತನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಮಿತ್ತನಡ್ಕ ನಿವಾಸಿ, ಸ್ಥಳೀಯವಾಗಿ ಪಿಕಪ್ ವಾಹನ ಚಾಲನೆ ಮಾಡುತ್ತಿದ್ದ ಸತೀಶ್ (33) ಎಂದು ಗುರುತಿಸಲಾಗಿದೆ.
ಸತೀಶ್ ಅವರ ಪತ್ನಿಯ ಸೀಮಂತ ಶುಕ್ರವಾರ ನಿಗದಿಯಾಗಿತ್ತು. ಪತ್ನಿಯ ಸೀಮಂತ ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದಾಗಲೇ ಸತೀಶ್ ತನ್ನ ಮನೆಯಲ್ಲಿ ಬೆಳಗ್ಗೆ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಹೃದಯಾಘಾತ ಆಗಿದ್ದರಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಷ್ಟರಲ್ಲಿ ಸತೀಶ್ ಕೊನೆಯುಸಿರೆಳೆದಿದ್ದಾರೆ.
ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕ ಆವರಿಸಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಯುವಕರಲ್ಲಿ ದಿಢೀರ್ ಹಾರ್ಟ್ ಅಟ್ಯಾಕ್ ಆಗುವುದು ಹೆಚ್ಚುತ್ತಿದ್ದು ವೈದ್ಯರಲ್ಲು ಅಚ್ಚರಿ ಸೃಷ್ಟಿಸಿದೆ.
Mangalore Tragedy on Wife's Baby Shower Day, Husband Dies of Heart Attack at Home in bantwal. The deceased has been identified as Satish.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm