ಬ್ರೇಕಿಂಗ್ ನ್ಯೂಸ್
24-05-25 04:29 pm Mangalore Correspondent ಕರಾವಳಿ
ಮಂಗಳೂರು, ಮೇ.24: ಕೇರಳಕ್ಕೆ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಎಂಟ್ರಿ ಕೊಟ್ಟಿದೆ. 16 ವರ್ಷಗಳ ಬಳಿಕ ಮೇ 24ರಂದೇ ಮುಂಗಾರು ಆಗಮಿಸಿದ್ದನ್ನು ಹವಾಮಾನ ಇಲಾಖೆ ಖಚಿತಪಡಿಸಿದೆ.
ಈ ಹಿಂದೆ 2009ರಲ್ಲಿ ಮೇ 23ರಂದು ಮುಂಗಾರು ಮಳೆ ಕೇರಳಕ್ಕೆ ಆಗಮಿಸಿತ್ತು. ಈ ಬಾರಿ ಮುಂಗಾರು ಅರಬ್ಬೀ ಸಮುದ್ರ ಕಡೆಯಿಂದ ಕೇರಳಕ್ಕೆ ಅಧಿಕೃತ ಎಂಟ್ರಿಯಾಗಿದ್ದು ತಮಿಳುನಾಡು, ಬಂಗಾಳ ಕೊಲ್ಲಿಗೂ ಮಾರುತಗಳು ಹಬ್ಬುತ್ತಿರುವುದನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ 1990ರಲ್ಲಿ ಮೇ 19ರಂದು ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದ್ದ ಬಗ್ಗೆ ಉದಾಹರಣೆ ಇದೆ. 2016 ಮತ್ತು 2023ರಲ್ಲಿ ಮಳೆ ವಿಳಂಬಗೊಂಡು ಜೂನ್ 8ರಂದು ಮುಂಗಾರು ಎಂಟ್ರಿಯಾಗಿತ್ತು.
ಅರಬ್ಬೀ ಸಮುದ್ರ ಕಡೆಯಿಂದ ಮಾನ್ಸೂನ್ ಮಾರುತಗಳು ಕೇರಳ, ತಮಿಳುನಾಡು ಮೂಲಕ ಬಂಗಾಳ ಕೊಲ್ಲಿಗೆ ಧಾವಿಸುತ್ತಿರುವುದನ್ನು ಹವಾಮಾನ ಇಲಾಖೆ ಗ್ರಾಫಿಕ್ಸ್ ನಲ್ಲಿ ತೋರಿಸಿದೆ. ಇದೇ ವೇಳೆ, ಕೇರಳದ ಮೂಲಕ ಮಾನ್ಸೂನ್ ಕರ್ನಾಟಕ ಕರಾವಳಿಗೂ ಒಂದು ದಿನದ ಅಂತರದಲ್ಲಿ ಎಂಟ್ರಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 28ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
The monsoon has arrived in Kerala today, eight days ahead of its usual onset date of June 1, the India Meteorological Department (IMD) said on Saturday. This year's onset in Kerala is the earliest in the last 16 years.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am