ಬ್ರೇಕಿಂಗ್ ನ್ಯೂಸ್
24-05-25 04:29 pm Mangalore Correspondent ಕರಾವಳಿ
ಮಂಗಳೂರು, ಮೇ.24: ಕೇರಳಕ್ಕೆ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಎಂಟ್ರಿ ಕೊಟ್ಟಿದೆ. 16 ವರ್ಷಗಳ ಬಳಿಕ ಮೇ 24ರಂದೇ ಮುಂಗಾರು ಆಗಮಿಸಿದ್ದನ್ನು ಹವಾಮಾನ ಇಲಾಖೆ ಖಚಿತಪಡಿಸಿದೆ.
ಈ ಹಿಂದೆ 2009ರಲ್ಲಿ ಮೇ 23ರಂದು ಮುಂಗಾರು ಮಳೆ ಕೇರಳಕ್ಕೆ ಆಗಮಿಸಿತ್ತು. ಈ ಬಾರಿ ಮುಂಗಾರು ಅರಬ್ಬೀ ಸಮುದ್ರ ಕಡೆಯಿಂದ ಕೇರಳಕ್ಕೆ ಅಧಿಕೃತ ಎಂಟ್ರಿಯಾಗಿದ್ದು ತಮಿಳುನಾಡು, ಬಂಗಾಳ ಕೊಲ್ಲಿಗೂ ಮಾರುತಗಳು ಹಬ್ಬುತ್ತಿರುವುದನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ 1990ರಲ್ಲಿ ಮೇ 19ರಂದು ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದ್ದ ಬಗ್ಗೆ ಉದಾಹರಣೆ ಇದೆ. 2016 ಮತ್ತು 2023ರಲ್ಲಿ ಮಳೆ ವಿಳಂಬಗೊಂಡು ಜೂನ್ 8ರಂದು ಮುಂಗಾರು ಎಂಟ್ರಿಯಾಗಿತ್ತು.


ಅರಬ್ಬೀ ಸಮುದ್ರ ಕಡೆಯಿಂದ ಮಾನ್ಸೂನ್ ಮಾರುತಗಳು ಕೇರಳ, ತಮಿಳುನಾಡು ಮೂಲಕ ಬಂಗಾಳ ಕೊಲ್ಲಿಗೆ ಧಾವಿಸುತ್ತಿರುವುದನ್ನು ಹವಾಮಾನ ಇಲಾಖೆ ಗ್ರಾಫಿಕ್ಸ್ ನಲ್ಲಿ ತೋರಿಸಿದೆ. ಇದೇ ವೇಳೆ, ಕೇರಳದ ಮೂಲಕ ಮಾನ್ಸೂನ್ ಕರ್ನಾಟಕ ಕರಾವಳಿಗೂ ಒಂದು ದಿನದ ಅಂತರದಲ್ಲಿ ಎಂಟ್ರಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 28ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
The monsoon has arrived in Kerala today, eight days ahead of its usual onset date of June 1, the India Meteorological Department (IMD) said on Saturday. This year's onset in Kerala is the earliest in the last 16 years.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm