ಬ್ರೇಕಿಂಗ್ ನ್ಯೂಸ್
24-05-25 04:29 pm Mangalore Correspondent ಕರಾವಳಿ
ಮಂಗಳೂರು, ಮೇ.24: ಕೇರಳಕ್ಕೆ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಎಂಟ್ರಿ ಕೊಟ್ಟಿದೆ. 16 ವರ್ಷಗಳ ಬಳಿಕ ಮೇ 24ರಂದೇ ಮುಂಗಾರು ಆಗಮಿಸಿದ್ದನ್ನು ಹವಾಮಾನ ಇಲಾಖೆ ಖಚಿತಪಡಿಸಿದೆ.
ಈ ಹಿಂದೆ 2009ರಲ್ಲಿ ಮೇ 23ರಂದು ಮುಂಗಾರು ಮಳೆ ಕೇರಳಕ್ಕೆ ಆಗಮಿಸಿತ್ತು. ಈ ಬಾರಿ ಮುಂಗಾರು ಅರಬ್ಬೀ ಸಮುದ್ರ ಕಡೆಯಿಂದ ಕೇರಳಕ್ಕೆ ಅಧಿಕೃತ ಎಂಟ್ರಿಯಾಗಿದ್ದು ತಮಿಳುನಾಡು, ಬಂಗಾಳ ಕೊಲ್ಲಿಗೂ ಮಾರುತಗಳು ಹಬ್ಬುತ್ತಿರುವುದನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ 1990ರಲ್ಲಿ ಮೇ 19ರಂದು ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದ್ದ ಬಗ್ಗೆ ಉದಾಹರಣೆ ಇದೆ. 2016 ಮತ್ತು 2023ರಲ್ಲಿ ಮಳೆ ವಿಳಂಬಗೊಂಡು ಜೂನ್ 8ರಂದು ಮುಂಗಾರು ಎಂಟ್ರಿಯಾಗಿತ್ತು.


ಅರಬ್ಬೀ ಸಮುದ್ರ ಕಡೆಯಿಂದ ಮಾನ್ಸೂನ್ ಮಾರುತಗಳು ಕೇರಳ, ತಮಿಳುನಾಡು ಮೂಲಕ ಬಂಗಾಳ ಕೊಲ್ಲಿಗೆ ಧಾವಿಸುತ್ತಿರುವುದನ್ನು ಹವಾಮಾನ ಇಲಾಖೆ ಗ್ರಾಫಿಕ್ಸ್ ನಲ್ಲಿ ತೋರಿಸಿದೆ. ಇದೇ ವೇಳೆ, ಕೇರಳದ ಮೂಲಕ ಮಾನ್ಸೂನ್ ಕರ್ನಾಟಕ ಕರಾವಳಿಗೂ ಒಂದು ದಿನದ ಅಂತರದಲ್ಲಿ ಎಂಟ್ರಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 28ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
The monsoon has arrived in Kerala today, eight days ahead of its usual onset date of June 1, the India Meteorological Department (IMD) said on Saturday. This year's onset in Kerala is the earliest in the last 16 years.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm