ಬ್ರೇಕಿಂಗ್ ನ್ಯೂಸ್
24-05-25 04:29 pm Mangalore Correspondent ಕರಾವಳಿ
ಮಂಗಳೂರು, ಮೇ.24: ಕೇರಳಕ್ಕೆ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಎಂಟ್ರಿ ಕೊಟ್ಟಿದೆ. 16 ವರ್ಷಗಳ ಬಳಿಕ ಮೇ 24ರಂದೇ ಮುಂಗಾರು ಆಗಮಿಸಿದ್ದನ್ನು ಹವಾಮಾನ ಇಲಾಖೆ ಖಚಿತಪಡಿಸಿದೆ.
ಈ ಹಿಂದೆ 2009ರಲ್ಲಿ ಮೇ 23ರಂದು ಮುಂಗಾರು ಮಳೆ ಕೇರಳಕ್ಕೆ ಆಗಮಿಸಿತ್ತು. ಈ ಬಾರಿ ಮುಂಗಾರು ಅರಬ್ಬೀ ಸಮುದ್ರ ಕಡೆಯಿಂದ ಕೇರಳಕ್ಕೆ ಅಧಿಕೃತ ಎಂಟ್ರಿಯಾಗಿದ್ದು ತಮಿಳುನಾಡು, ಬಂಗಾಳ ಕೊಲ್ಲಿಗೂ ಮಾರುತಗಳು ಹಬ್ಬುತ್ತಿರುವುದನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ 1990ರಲ್ಲಿ ಮೇ 19ರಂದು ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದ್ದ ಬಗ್ಗೆ ಉದಾಹರಣೆ ಇದೆ. 2016 ಮತ್ತು 2023ರಲ್ಲಿ ಮಳೆ ವಿಳಂಬಗೊಂಡು ಜೂನ್ 8ರಂದು ಮುಂಗಾರು ಎಂಟ್ರಿಯಾಗಿತ್ತು.


ಅರಬ್ಬೀ ಸಮುದ್ರ ಕಡೆಯಿಂದ ಮಾನ್ಸೂನ್ ಮಾರುತಗಳು ಕೇರಳ, ತಮಿಳುನಾಡು ಮೂಲಕ ಬಂಗಾಳ ಕೊಲ್ಲಿಗೆ ಧಾವಿಸುತ್ತಿರುವುದನ್ನು ಹವಾಮಾನ ಇಲಾಖೆ ಗ್ರಾಫಿಕ್ಸ್ ನಲ್ಲಿ ತೋರಿಸಿದೆ. ಇದೇ ವೇಳೆ, ಕೇರಳದ ಮೂಲಕ ಮಾನ್ಸೂನ್ ಕರ್ನಾಟಕ ಕರಾವಳಿಗೂ ಒಂದು ದಿನದ ಅಂತರದಲ್ಲಿ ಎಂಟ್ರಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 28ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
The monsoon has arrived in Kerala today, eight days ahead of its usual onset date of June 1, the India Meteorological Department (IMD) said on Saturday. This year's onset in Kerala is the earliest in the last 16 years.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm