ಬ್ರೇಕಿಂಗ್ ನ್ಯೂಸ್
25-05-25 04:19 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಕರಾವಳಿ ಭಾಗದಲ್ಲಿ ಜಡಿಮಳೆ ಮುಂದುವರಿದಿದ್ದು ಈ ಬಾರಿಯೂ ಮಂಗಳೂರಿನ ಪಂಪ್ವೆಲ್ ಹೆದ್ದಾರಿ ಮೇಲ್ಸೇತುವೆಯ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ.
ಭಾನುವಾರ ಬೆಳಗ್ಗೆ 11 ಗಂಟೆ ವೇಳೆಗೆ ಸುರಿದ ಭಾರೀ ಗಾಳಿ ಮಳೆಗೆ ಕಾಲುವೆ ತುಂಬಿ ಹರಿದಿದೆ. ಈ ವೇಳೆ, ಫ್ಲೈಓವರ್ ಕೆಳಭಾಗದಲ್ಲಿ ಕೆಸರು ಬೆರೆತ ಕೆಂಪು ನೀರು ರಸ್ತೆಗೆ ನುಗ್ಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಂಪ್ವೆಲ್ ಹೆದ್ದಾರಿಯಲ್ಲಿ ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿದ್ದು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಟೋ ರಿಕ್ಷಾ, ದ್ವಿಚಕ್ರ ವಾಹನ ಸವಾರರು ಕೆಲಹೊತ್ತು ಶೇಖರಣೆಯಾಗಿದ್ದ ನೀರಿನಲ್ಲೇ ವಾಹನಗಳನ್ನು ತಳ್ಳಿಕೊಂಡು ಸಾಗಿದ್ದಾರೆ.






ಕರಾವಳಿಯಾದ್ಯಂತ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂಗಾರು ಆಗಮನದಲ್ಲೇ ಅಬ್ಬರ ತೋರಿಸಿದೆ. ಹವಾಮಾನ ಇಲಾಖೆ ಮೇ 28ರ ವರೆಗೂ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಲಾಗಿದೆ.
Repeated Woes on Pumpwell Highway, Rainwater Floods Road, Motorists Struggle Amid Heavy Rains Across coast in Mangalore
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm