ಬ್ರೇಕಿಂಗ್ ನ್ಯೂಸ್
27-05-25 04:26 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಕುಪ್ಪೆಪದವು ಗ್ರಾಮದಲ್ಲಿ ಸ್ವಂತ ಮನೆ, ಭೂಮಿ ಇಲ್ಲದ ನೂರಾರು ಬಡ ಕುಟುಂಬಗಳು ದಶಕದಿಂದ ನಿವೇಶನಕ್ಕಾಗಿ ಪಂಚಾಯತ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದರು. ಆರು ವರ್ಷಗಳ ಹಿಂದೆ ಚುನಾವಣಾ ಪೂರ್ವದಲ್ಲಿ ಬಹಳ ತರಾತುರಿಯಿಂದ ಶಾಸಕ ಭರತ್ ಶೆಟ್ಟಿ 97 ಕುಟುಂಬಗಳಿಗೆ ನಿವೇಶನ ತೋರಿಸಿ ಹಕ್ಕು ಪತ್ರ ವಿತರಿಸಿದರು. ಆದರೆ, ಹಕ್ಕುಪತ್ರ ನೀಡಿ ಆರು ವರ್ಷ ಕಳೆದರೂ 97 ಕುಟುಂಬಳಿಗೂ ನಿವೇಶನ ಹಸ್ತಾಂತರ ಮಾಡಲಿಲ್ಲ.
ಕಾದು ಬಸವಳಿದ ಈ ಬಡ ಕುಟುಂಬಗಳು ಈಗ ಸ್ಥಳೀಯ ಕಾರ್ಮಿಕ ಸಂಘಟನೆಗಳು, ಸಿಪಿಐಎಂ ಮುಖಂಡರ ಮಾರ್ಗದರ್ಶನದಲ್ಲಿ ಹೋರಾಟ ಸಮಿತಿ ರಚಿಸಿ ಹೋರಾಟ ಶುರು ಮಾಡಿದ್ದಾರೆ. ಕಳೆದ ಜನವರಿಯಿಂದ ಧರಣಿ, ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕದ ಹಿನ್ನಲೆಯಲ್ಲಿ ಈಗ ಕುಪ್ಪೆಪದವು ಗ್ರಾಪಂ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾರೆ.



ಭಾರೀ ಮಳೆಯನ್ನೂ ಲೆಕ್ಕಿಸದೆ ಬಡ ನಿವೇಶನ ಸಂತ್ರಸ್ತರು ಅನಿರ್ಧಿಷ್ಟಾವಧಿ ಧರಣಿಗೆ ಚಾಲನೆ ನೀಡಿದ್ದಾರೆ. ತಾಲೂಕು ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಧರಣಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಆದಷ್ಟು ಬೇಗ ನಿವೇಶನ ವಿತರಿಸುವುದಾಗಿ ಭರವಸೆ ನೀಡಿದ್ದಾರೆ.
ರಾತ್ರಿಯೂ ಧರಣಿ ಮುಂದುವರಿಕೆ
ಕಳೆದ ಆರು ವರ್ಷಗಳಿಂದ ಭರವಸೆಗಳನ್ನಷ್ಟೆ ಕೇಳಿ ಭ್ರಮನಿರಸನ ಗೊಂಡಿರುವ ನಿವೇಶನ ರಹಿತರು ತಾಲೂಕು ಆಡಳಿತದ ಭರವಸೆಗೆ ಬಗ್ಗದೆ, ನಿವೇಶನ ಸ್ವಾಧೀನದ ಲಿಖಿತ ಪತ್ರ ನೀಡುವವರೆಗೆ ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರಾತ್ರಿ 8 ಗಂಟೆಯ ವರೆಗೂ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ದೃಢ ನಿಲುವಿನಿಂದ ವಾಪಸ್ ಆಗಿದ್ದಾರೆ. ಮೇ 27ರ ಮಂಗಳವಾರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
Mangalore Indefinite Protest by Kuppepadavu Gram Panchayat Site Allottees Enters Second Day; No Sites Allotted Despite MLA's Assurances of Rights Certificates".
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm