ಬ್ರೇಕಿಂಗ್ ನ್ಯೂಸ್
28-05-25 11:16 pm Mangalore Correspondent ಕರಾವಳಿ
ಮಂಗಳೂರು, ಮೇ 28 : ವಿವಾಹಿತ ಮಹಿಳೆಯನ್ನು ಬಾವಿಗೆ ದೂಡಿ, ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ.
ಬಡಗಮಿಜಾರು ನಿವಾಸಿ ವಿವಾಹಿತ ಮಹಿಳೆ ನಮಿಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರೇಮಿ ಎನ್ನಲಾದ ನಿಡ್ಡೋಡಿ ಮೂಲದ ಪ್ರಶಾಂತ್ ಮೃತಪಟ್ಟವರು ಎಂದು ತಿಳಿದುಬಂದಿದೆ. ನಮೀಕ್ಷಾಗೆ ಮದುವೆಯಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಪತಿ ಸತೀಶ್ ಪೂನಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಮದುವೆಯಾಗಿ ವಿಚ್ಛೇದನ ಆಗಿದೆ. ನಮೀಕ್ಷಾ ಶೆಟ್ಟಿಗೆ ಇನ್ ಸ್ಟಾ ಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿತ್ತು.
ನಮೀಕ್ಷಾ ಗಂಡನ ಜೊತೆ ಸಂಸಾರ ಸರಿ ಹೋಗದೆ ಮಕ್ಕಳೊಂದಿಗೆ ತಂದೆಯ ಮನೆಯಲ್ಲಿಯೇ ವಾಸವಾಗಿದ್ದರು. ಪ್ರಿಯಕರ ಪ್ರಶಾಂತ್, ನಮೀಕ್ಷಾ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ.
ಇಬ್ಬರ ನಡುವಿನ ಜಗಳ ತಾರಕಕ್ಕೆ ಏರಿದ್ದು ಪ್ರೇಯಸಿ ನಮೀಕ್ಷಾಳನ್ನು ಬಾವಿಗೆ ದೂಡಿದ್ದು ಬಳಿಕ ಆಕೆಯ ಮಗು ನೋಡಿದ ಹಿನ್ನೆಲೆ ಪ್ರಶಾಂತ್ ತಾನೂ ಬಾವಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodbidri Incident, Woman Found in Well, Man Dies by Suicide.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm