ಬ್ರೇಕಿಂಗ್ ನ್ಯೂಸ್
30-05-25 01:15 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಜೋರಾದ ಗಾಳಿ ಮಳೆಗೆ ಮೀನುಗಾರಿಕೆ ತೆರಳಿದ್ದ ನಾಡದೋಣಿ ಮಗುಚಿ ಬಿದ್ದು ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಅಳಿವೆಬಾಗಿಲಿನಲ್ಲಿ ನಡೆದಿದೆ.
ತೋಟಬೆಂಗ್ರೆ ಅಳಿವೆ ಬಾಗಿಲು ಸಮೀಪ ಇಂದು ಬೆಳಗ್ಗೆ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ ಗಾಳಿಯಿಂದಾಗಿ ದೋಣಿ ಮಗುಚಿದ್ದು, ದೋಣಿಯಲ್ಲಿದ್ದ ಇಬ್ಬರು ಸಮುದ್ರ ಪಾಲಾಗಿ ನಾಪತ್ತೆಯಾಗಿದ್ದಾರೆ. ತೋಟ ಬೆಂಗ್ರೆ ನಿವಾಸಿಗಳಾದ ಯಶವಂತ(52), ಕಮಲಾಕ್ಷ(47) ಎಂಬವರು ನೀರುಪಾಲಾದವರು.
ಮೀನುಗಾರಿಕೆಗೆ ಬಳಸಿದ್ದ ನಾಡದೋಣಿಯ ಪೆಟ್ರೋಲ್ ಟ್ಯಾಂಕ್ ತೋಟ ಬೆಂಗ್ರೆ ಸಮೀಪ ದಡಕ್ಕೆ ಬಂದು ಬಿದ್ದಿದೆ. ದೋಣಿ ಇನ್ನೂ ಪ್ತಯಾಗಿಲ್ಲ. ಸ್ಥಳೀಯ ಗ್ರಾಮಸ್ಥರು ನಾಪತ್ತೆಯಾದವರ ಬಗ್ಗೆ ಹುಡುಕಾಟ ಆರಂಭಿಸಿದ್ದಾರೆ. ಮಳೆಯಿಂದಾಗಿ ಮೀನುಗಾರಿಗೆ ನಡೆಸಬಾರದು, ನದಿ ತೀರಕ್ಕೆ ಜನರು ತೆರಳಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ, ಮೀನುಗಾರರು ದುಸ್ಸಾಹಸಕ್ಕಿಳಿದಿದ್ದರು.
Two fishermen have gone missing after a traditional fishing boat capsized due to strong winds and heavy rain near the Alive Bagilu area in Thota Bengre this morning. The victims, identified as Yashavanth (52) and Kamalaksha (47), both residents of Thota Bengre, were fishing when the storm overturned their boat. Search and rescue operations are currently underway.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm