ಬ್ರೇಕಿಂಗ್ ನ್ಯೂಸ್
30-05-25 01:15 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಜೋರಾದ ಗಾಳಿ ಮಳೆಗೆ ಮೀನುಗಾರಿಕೆ ತೆರಳಿದ್ದ ನಾಡದೋಣಿ ಮಗುಚಿ ಬಿದ್ದು ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಅಳಿವೆಬಾಗಿಲಿನಲ್ಲಿ ನಡೆದಿದೆ.
ತೋಟಬೆಂಗ್ರೆ ಅಳಿವೆ ಬಾಗಿಲು ಸಮೀಪ ಇಂದು ಬೆಳಗ್ಗೆ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ ಗಾಳಿಯಿಂದಾಗಿ ದೋಣಿ ಮಗುಚಿದ್ದು, ದೋಣಿಯಲ್ಲಿದ್ದ ಇಬ್ಬರು ಸಮುದ್ರ ಪಾಲಾಗಿ ನಾಪತ್ತೆಯಾಗಿದ್ದಾರೆ. ತೋಟ ಬೆಂಗ್ರೆ ನಿವಾಸಿಗಳಾದ ಯಶವಂತ(52), ಕಮಲಾಕ್ಷ(47) ಎಂಬವರು ನೀರುಪಾಲಾದವರು.
ಮೀನುಗಾರಿಕೆಗೆ ಬಳಸಿದ್ದ ನಾಡದೋಣಿಯ ಪೆಟ್ರೋಲ್ ಟ್ಯಾಂಕ್ ತೋಟ ಬೆಂಗ್ರೆ ಸಮೀಪ ದಡಕ್ಕೆ ಬಂದು ಬಿದ್ದಿದೆ. ದೋಣಿ ಇನ್ನೂ ಪ್ತಯಾಗಿಲ್ಲ. ಸ್ಥಳೀಯ ಗ್ರಾಮಸ್ಥರು ನಾಪತ್ತೆಯಾದವರ ಬಗ್ಗೆ ಹುಡುಕಾಟ ಆರಂಭಿಸಿದ್ದಾರೆ. ಮಳೆಯಿಂದಾಗಿ ಮೀನುಗಾರಿಗೆ ನಡೆಸಬಾರದು, ನದಿ ತೀರಕ್ಕೆ ಜನರು ತೆರಳಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ, ಮೀನುಗಾರರು ದುಸ್ಸಾಹಸಕ್ಕಿಳಿದಿದ್ದರು.
Two fishermen have gone missing after a traditional fishing boat capsized due to strong winds and heavy rain near the Alive Bagilu area in Thota Bengre this morning. The victims, identified as Yashavanth (52) and Kamalaksha (47), both residents of Thota Bengre, were fishing when the storm overturned their boat. Search and rescue operations are currently underway.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm