ಬ್ರೇಕಿಂಗ್ ನ್ಯೂಸ್
30-05-25 01:15 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಜೋರಾದ ಗಾಳಿ ಮಳೆಗೆ ಮೀನುಗಾರಿಕೆ ತೆರಳಿದ್ದ ನಾಡದೋಣಿ ಮಗುಚಿ ಬಿದ್ದು ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಅಳಿವೆಬಾಗಿಲಿನಲ್ಲಿ ನಡೆದಿದೆ.
ತೋಟಬೆಂಗ್ರೆ ಅಳಿವೆ ಬಾಗಿಲು ಸಮೀಪ ಇಂದು ಬೆಳಗ್ಗೆ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ ಗಾಳಿಯಿಂದಾಗಿ ದೋಣಿ ಮಗುಚಿದ್ದು, ದೋಣಿಯಲ್ಲಿದ್ದ ಇಬ್ಬರು ಸಮುದ್ರ ಪಾಲಾಗಿ ನಾಪತ್ತೆಯಾಗಿದ್ದಾರೆ. ತೋಟ ಬೆಂಗ್ರೆ ನಿವಾಸಿಗಳಾದ ಯಶವಂತ(52), ಕಮಲಾಕ್ಷ(47) ಎಂಬವರು ನೀರುಪಾಲಾದವರು.
ಮೀನುಗಾರಿಕೆಗೆ ಬಳಸಿದ್ದ ನಾಡದೋಣಿಯ ಪೆಟ್ರೋಲ್ ಟ್ಯಾಂಕ್ ತೋಟ ಬೆಂಗ್ರೆ ಸಮೀಪ ದಡಕ್ಕೆ ಬಂದು ಬಿದ್ದಿದೆ. ದೋಣಿ ಇನ್ನೂ ಪ್ತಯಾಗಿಲ್ಲ. ಸ್ಥಳೀಯ ಗ್ರಾಮಸ್ಥರು ನಾಪತ್ತೆಯಾದವರ ಬಗ್ಗೆ ಹುಡುಕಾಟ ಆರಂಭಿಸಿದ್ದಾರೆ. ಮಳೆಯಿಂದಾಗಿ ಮೀನುಗಾರಿಗೆ ನಡೆಸಬಾರದು, ನದಿ ತೀರಕ್ಕೆ ಜನರು ತೆರಳಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ, ಮೀನುಗಾರರು ದುಸ್ಸಾಹಸಕ್ಕಿಳಿದಿದ್ದರು.
Two fishermen have gone missing after a traditional fishing boat capsized due to strong winds and heavy rain near the Alive Bagilu area in Thota Bengre this morning. The victims, identified as Yashavanth (52) and Kamalaksha (47), both residents of Thota Bengre, were fishing when the storm overturned their boat. Search and rescue operations are currently underway.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm