ಬ್ರೇಕಿಂಗ್ ನ್ಯೂಸ್
30-05-25 05:18 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಉಡುಪಿಯಲ್ಲಿ ಎರಡು ವರ್ಷಗಳಿಂದ ಎಸ್ಪಿ ಆಗಿ ಗಮನಸೆಳೆದ ಡಾ.ಅರುಣ್ ಕೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ಪಿ ಯತೀಶ್ ಅವರು ಅರುಣ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.
ಇದೇ ವೇಳೆ, ಹೇಳಿಕೆ ಬಿಡುಗಡೆ ಮಾಡಿದ ನೂತನ ಎಸ್ಪಿ ಅರುಣ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಕೇಳಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆಯುತ್ತಿದ್ದ ರಾತ್ರಿ ಕಾರುಬಾರು, ರೌಡಿಗಳ ರಂಪಾಟ, ಗ್ಯಾಂಬ್ಲಿಂಗ್ ಗಳಿಗೆ ಎಸ್ಪಿ ಅರುಣ್ ತನ್ನ ಕಾರ್ಯ ಶೈಲಿಯಿಂದಲೇ ಕಡಿವಾಣ ಹಾಕಿದ್ದರು.
Mangalore IPS Dr Arun Takes Charge as Dakshina Kannada SP, Vows Crime Control, Urges Public to Report Illegal Activities.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm