ಬ್ರೇಕಿಂಗ್ ನ್ಯೂಸ್
30-05-25 05:18 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಉಡುಪಿಯಲ್ಲಿ ಎರಡು ವರ್ಷಗಳಿಂದ ಎಸ್ಪಿ ಆಗಿ ಗಮನಸೆಳೆದ ಡಾ.ಅರುಣ್ ಕೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ಪಿ ಯತೀಶ್ ಅವರು ಅರುಣ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.
ಇದೇ ವೇಳೆ, ಹೇಳಿಕೆ ಬಿಡುಗಡೆ ಮಾಡಿದ ನೂತನ ಎಸ್ಪಿ ಅರುಣ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಕೇಳಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆಯುತ್ತಿದ್ದ ರಾತ್ರಿ ಕಾರುಬಾರು, ರೌಡಿಗಳ ರಂಪಾಟ, ಗ್ಯಾಂಬ್ಲಿಂಗ್ ಗಳಿಗೆ ಎಸ್ಪಿ ಅರುಣ್ ತನ್ನ ಕಾರ್ಯ ಶೈಲಿಯಿಂದಲೇ ಕಡಿವಾಣ ಹಾಕಿದ್ದರು.
Mangalore IPS Dr Arun Takes Charge as Dakshina Kannada SP, Vows Crime Control, Urges Public to Report Illegal Activities.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm