ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm