ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm