ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm