ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am